ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…
ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.
ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.
ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…