ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…
ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.
ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.
ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…