Advertisement
ಅನುಕ್ರಮ

ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |

Share

ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…

Advertisement
Advertisement

ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.

ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.

13 ಸೂತ್ರಗಳು....
  • ಪ್ರತಿ ವರ್ಷವೂ ಅಡಿಕೆ/ತೆಂಗು/ಕಾಳುಮೆಣಸು ಗಿಡಗಳನ್ನು ಮಾಡಿಟ್ಟುಕೊಳ್ಳಲೇಬೇಕು.
  • ಪ್ರತೀ ವರ್ಷ ಖಾಲಿಯಾದ ಜಾಗಕ್ಕೆ ಸಮಯಕ್ಕನುಗುಣವಾಗಿ ಎಡೆ ಗಿಡಗಳನ್ನು ನೆಡಲೇಬೇಕು.
  • ಬಸಿಗಾಲುವೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು.
  • ವೈಜ್ಞಾನಿಕವಾಗಿ, ಪ್ರಕೃತಿಗೆ ಹಾನಿಯಾಗದಂತೆ ಗೊಬ್ಬರ ನಿರ್ವಹಣೆ ಮಾಡಬೇಕು.
  • ಕಾಲಕಾಲಕ್ಕೆ ರೋಗ ನಿರೋಧಕ ವ್ಯವಸ್ಥೆಗಳನ್ನು ಗಮನವಿಟ್ಟು ನಿರ್ವಹಿಸಲೇಬೇಕು.
  • ಸರಿಯಾದ, ಅತಿಯಾಗದ ನೀರಾವರಿ ವ್ಯವಸ್ಥೆ ಮಾಡಬೇಕು.
  • ಸ್ವಂತ ನರ್ಸರಿ ಬಗ್ಗೆ ಸರಿಯಾದ ತಿಳುವಳಿಕೆ ಪಡಕೊಳ್ಳಬೇಕು.
  • ಹಣಕಾಸಿನ ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಬೇಕು.
  • ಕೃಷಿ/ವ್ಯವಹಾರ/ಮುಂತಾಗಿ ಸ್ವಂತ ತೀರ್ಮಾನ ಮಾಡುವಂತಿರಬೇಕು.
  • ಹತ್ತಾರು ತೋಟ, ಕೃಷಿ ಕ್ರಮಗಳನ್ನು ನೋಡಬೇಕು, ವಿಮರ್ಶಿಸಬೇಕು.
  • ಎಲ್ಲಕ್ಕಿಂತಲೂ ಹೆಚ್ಚು ನಮ್ಮ ತೋಟದೊಳಗೆ ದಿನಕ್ಕೆರಡು ಸುತ್ತು ಓಡಾಡಲೇಬೇಕು.
  • ಸದಾ ಜಾಗೃತನಾಗಿರಬೇಕು.
  • ಕೃಷಿ ಕಾರ್ಮಿಕರನ್ನು ಚೆನ್ನಾಗಿ ನೋಡಿಕೊಂಡು ಕಾಲಕಾಲಕ್ಕೆ ಕೆಲಸ ಕಾರ್ಯಗಳು ಆಗುವಂತೆ ನೋಡಿಕೊಳ್ಳಬೇಕು

ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

9 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

10 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

10 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

10 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

10 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

11 hours ago