ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…
ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.
ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.
ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…