ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…
ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.
ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.
ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…