Advertisement
ಅನುಕ್ರಮ

ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |

Share

ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…

ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.

ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.

13 ಸೂತ್ರಗಳು....
  • ಪ್ರತಿ ವರ್ಷವೂ ಅಡಿಕೆ/ತೆಂಗು/ಕಾಳುಮೆಣಸು ಗಿಡಗಳನ್ನು ಮಾಡಿಟ್ಟುಕೊಳ್ಳಲೇಬೇಕು.
  • ಪ್ರತೀ ವರ್ಷ ಖಾಲಿಯಾದ ಜಾಗಕ್ಕೆ ಸಮಯಕ್ಕನುಗುಣವಾಗಿ ಎಡೆ ಗಿಡಗಳನ್ನು ನೆಡಲೇಬೇಕು.
  • ಬಸಿಗಾಲುವೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು.
  • ವೈಜ್ಞಾನಿಕವಾಗಿ, ಪ್ರಕೃತಿಗೆ ಹಾನಿಯಾಗದಂತೆ ಗೊಬ್ಬರ ನಿರ್ವಹಣೆ ಮಾಡಬೇಕು.
  • ಕಾಲಕಾಲಕ್ಕೆ ರೋಗ ನಿರೋಧಕ ವ್ಯವಸ್ಥೆಗಳನ್ನು ಗಮನವಿಟ್ಟು ನಿರ್ವಹಿಸಲೇಬೇಕು.
  • ಸರಿಯಾದ, ಅತಿಯಾಗದ ನೀರಾವರಿ ವ್ಯವಸ್ಥೆ ಮಾಡಬೇಕು.
  • ಸ್ವಂತ ನರ್ಸರಿ ಬಗ್ಗೆ ಸರಿಯಾದ ತಿಳುವಳಿಕೆ ಪಡಕೊಳ್ಳಬೇಕು.
  • ಹಣಕಾಸಿನ ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಬೇಕು.
  • ಕೃಷಿ/ವ್ಯವಹಾರ/ಮುಂತಾಗಿ ಸ್ವಂತ ತೀರ್ಮಾನ ಮಾಡುವಂತಿರಬೇಕು.
  • ಹತ್ತಾರು ತೋಟ, ಕೃಷಿ ಕ್ರಮಗಳನ್ನು ನೋಡಬೇಕು, ವಿಮರ್ಶಿಸಬೇಕು.
  • ಎಲ್ಲಕ್ಕಿಂತಲೂ ಹೆಚ್ಚು ನಮ್ಮ ತೋಟದೊಳಗೆ ದಿನಕ್ಕೆರಡು ಸುತ್ತು ಓಡಾಡಲೇಬೇಕು.
  • ಸದಾ ಜಾಗೃತನಾಗಿರಬೇಕು.
  • ಕೃಷಿ ಕಾರ್ಮಿಕರನ್ನು ಚೆನ್ನಾಗಿ ನೋಡಿಕೊಂಡು ಕಾಲಕಾಲಕ್ಕೆ ಕೆಲಸ ಕಾರ್ಯಗಳು ಆಗುವಂತೆ ನೋಡಿಕೊಳ್ಳಬೇಕು

ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

5 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

14 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

23 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago