ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…
ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.
ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.
ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…