ಕೃಷಿ ಮಸೂದೆ ವಿರೋಧಿಸುವ ನೆಪದಲ್ಲಿ ರೈತರಿಗೆ ಅವಮಾನ ಮಾಡಬೇಡಿ – ಪ್ರಧಾನಿ ವಿಷಾದ

September 29, 2020
2:59 PM
ದೇಶದ ಹಲವು ರಾಜ್ಯಗಳಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ  ರೈತರು ಬಳಸುವ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅವಮಾನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.  ಕೃಷಿ ಮಸೂದೆಯನ್ನು ವಿರೋಧಿಸುವ ನೆಪದಲ್ಲಿ ರೈತರ ಕೃಷಿ ಯಂತ್ರಗಳನ್ನು ಸುಟ್ಟು ಹಾಕಿ ಕೆಲವರು ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿಷಾದಿಸಿದರು.

ಕೃಷಿ ಮಸೂದೆ ರೈತರಿಗೆ, ಕಾರ್ಮಿಕರಿಕೆ, ಮಹಿಳೆಯರಿಗೆ ಅನುಕೂಲವಾಗಲಿದೆ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಕೆಲವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror