ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.
ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…