ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.
ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…