ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.
ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…