ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.
ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…