ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.
ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…