ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…