ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…