ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…