ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…