Advertisement
ಸುದ್ದಿಗಳು

ಎ.3 : ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಹಾಗೂ ಸುಧಾರಿತ ಪೈಬರ್‌ ದೋಟಿಯ ಬಗ್ಗೆ ಮಾಹಿತಿ

Share
ಅಡಿಕೆ ಕೊಳೆರೋಗಕ್ಕೆ ಬೋರ್ಡೋದಲ್ಲಿ  ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಬಗ್ಗೆ ಮಾಹಿತಿ ಹಾಗೂ ಅಡಿಕೆ ಕೊಯಿಲು ಹಾಗೂ ಬೋರ್ಡೋ ಸಿಂಪಡಣೆಗೆ ಸುಧಾರಿತ ಫೈಬರ್‌ ದೋಟಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ಎ.3 ರಂದು ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ  ನಡೆಯಲಿದೆ.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ  ಯುಪಿಎಲ್‌ ಲಿಮಿಟೆಡ್‌ ಮುಂಬಯಿ ಇವರ ಸಹಕಾರದಲ್ಲಿ ಎ.3 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹೊಸ ಪೀಳಿಗೆಯ ಕಾಪರ್‌ ಸಲ್ಫೇಟ್‌ ಬಗ್ಗೆ ಮಾಹಿತಿ ಹಾಗೂ ತಂತ್ರಜ್ಞಾನದ ಪರಿಚಯ ನಡೆಯಲಿದೆ. ಅದರ ಜೊತೆಗೆ ಸುಮಾರು 8 ತಿಂಗಳು ಮಣ್ಣಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ  ಜೋಳದ ತ್ಯಾಜ್ಯದಿಂದ ತಯಾರಿಸಿದ ಉತ್ಪನ್ನದ ಪರಿಚಯವೂ ನಡೆಯಲಿದೆ. ಇದೇ ವೇಳೆ ಅಡಿಕೆ ಮರ ಏರದೆ ಔಷಧಿ ಸಿಂಪಡನೆ ಹಾಗೂ ಅಡಿಕೆ ಕೊಯಿಲಿಗೆ ಅಗತ್ಯವಾದ ಸುಧಾರಿತ ಫೈಬರ್‌ ದೋಟಿಯ ಬಗ್ಗೆ ಮಾಹಿತಿಯನ್ನು ಎಂಜಿನಿಯರ್‌ ಆಗಿರುವ ಬಾಲಸುಬ್ರಹ್ಮಣ್ಯ ಅವರು ನೀಡಲಿದ್ದಾರೆ.  ಆಸಕ್ತ 100 ಕೃಷಿಕರಿಗೆ ಮಾತ್ರಾ  ಭಾಗವಹಿಸಲು ಅವಕಾಶ ಇರುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

19 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

20 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago