ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

June 25, 2025
4:10 PM

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ  ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್  ನ್ಯಾನೋ ಯೂರಿಯಾ ಬಳಸಬೇಕೆಂದು  ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ  ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror