ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್ ನ್ಯಾನೋ ಯೂರಿಯಾ ಬಳಸಬೇಕೆಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…