ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್ ನ್ಯಾನೋ ಯೂರಿಯಾ ಬಳಸಬೇಕೆಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…