ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

May 25, 2025
6:05 AM

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿದೆ.   ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.  ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror