ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿದೆ. ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…