ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು ಎಂದು ವಿಜಯನಗರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿದೆ. ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…