Advertisement
The Rural Mirror ಕಾಳಜಿ

ವಿದ್ಯುತ್‌ ಬಾರದ ಪ್ರದೇಶದಲ್ಲಿ ಸೋಲಾರ್‌ ಪಂಪ್‌ | ಕೃಷಿಯಲ್ಲಿ ಯಶಸ್ಸು ಕಂಡ ಕೃಷಿಕ |

Share

ಇಂದು ಕೃಷಿ ಬೆಳವಣಿಗೆಗೆ ವಿದ್ಯುತ್‌ ಕೂಡಾ ಅನಿವಾರ್ಯವಾಗಿದೆ. ಕೃಷಿಗೆ ಸರಿಯಾಗಿ ನೀರುಣಿಸಲು ಪಂಪ್‌ ಅಗತ್ಯ, ಪಂಪ್‌ ಚಾಲೂ ಆಗಲು ಸಾಮಾನ್ಯವಾಗಿ ವಿದ್ಯುತ್‌ ಅಗತ್ಯ. ಆದರೆ ವಿದ್ಯುತ್‌ ತಂತಿ ಅಳವಡಿಕೆ ಮಾಡಲಾಗದ ಪ್ರದೇಶದಲ್ಲಿ ಕೃಷಿ ಬೆಳವಣಿಗೆ ಹೇಗೆ ? ಸೋಲಾರ್‌ ಪಂಪ್‌ ಅಳವಡಿಕೆ ಮೂಲಕ ಒರಿಸ್ಸಾದ ಹಳ್ಳಿ ಪ್ರದೇಶದ ಕೃಷಿಕರೊಬ್ಬರು ಯಶಸ್ಸು ಕಂಡಿದ್ದಾರೆ. …..ಮುಂದೆ ಓದಿ….

Advertisement

ದೇಶದಲ್ಲಿ ಕಾಡು ಪ್ರದೇಶಗಳ ನಡುವೆಯೇ ಅಥವಾ ತೀರಾ ಗ್ರಾಮೀಣ ಭಾಗದಲ್ಲಿಯೂ ಕೃಷಿ ಚಟುವಟಿಕೆ ನಡೆಯುತ್ತದೆ, ಅನೇಕರು ಗ್ರಾಮೀಣ ಭಾಗದಲ್ಲಿ ವಾಸ ಮಾಡುತ್ತಾರೆ.ಅಂತಹ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ಸಾಹಸದ ಕೆಲಸ. ಇಂತಹ ಸಂದರ್ಭದಲ್ಲಿ ಸರ್ಕಾರವು ಸೋಲಾರ್‌ ಯಂತ್ರಗಳುಗಳಿಗೆ ಆದ್ಯತೆ ನೀಡಿ ಮೂಲಭೂತ ಸೇವೆ ಒದಗಿಸುವ ಕೆಲಸ ಮಾಡುತ್ತದೆ. ಅದೇ ರೀತಿ ಒಡಿಸ್ಸಾದ ನುವಾಪದ ಜಿಲ್ಲೆಯ ಸುಣಬೇಡ ಅಭಯಾರಣ್ಯದ ನಡುವಿನ ಹಳ್ಳಿಯಲ್ಲಿ ವಾಸಿಸುವ  ವಿಜಯ್ ಝಂಕರ್ ಅವರು ಸೋಲಾರ್‌ ಪಂಪ್‌ ಮೂಲಕ ತನ್ನ ಕೃಷಿಯನ್ನು ಯಶಸ್ಸುಗೊಳಿಸಿದ್ದಾರೆ.…..ಮುಂದೆ ಓದಿ….

 

Advertisement

ಒರಿಸ್ಸಾದ ಸುನಬೇಡ ಪಂಚಾಯತ್‌ನ ಸುನಬಹಲಿ ಗ್ರಾಮದ ವ್ಯಾಪ್ತಿಯ ಹಳ್ಳಿಗಾಡಿನಲ್ಲಿರುವ ವಿಜಯ್ ಝಂಕರ್ ಅವರು ಭತ್ತ ಸೇರಿದಂತೆ ಇತರ ಕೃಷಿ ಮಾಡುತ್ತಾರೆ. ಸಾಕಷ್ಟು ನೀರಿದ್ದರೂ ಕೃಷಿಗೆ ನೀರುಣಿಸಲು ಕಷ್ಟವಾಗುತ್ತಿತ್ತು. ಇದಕ್ಕೆ ವಿದ್ಯುತ್‌ ಪಂಪ್‌ ಅಳವಡಿಕೆ ಮಾಡಲು ಲೈನ್‌ ಬರುವುದೇ ಕಷ್ಟದ ಕೆಲಸ. ಅರಣ್ಯ ನಡುವಿನ ದಾರಿಯಲ್ಲಿ ಬರಬೇಕಾದ್ದರಿಂದ ವಿದ್ಯುತ್‌ ತಂತಿ ಬರುವುದೇ ಅಸಾಧ್ಯವಾಗಿತ್ತು. ಇದಕ್ಕಾಗಿ ಸೋಲಾರ್‌ ಪಂಪ್‌ ಅಳವಡಿಕೆ ಸ್ಥಳೀಯ ಪಂಚಾಯತ್‌ ಹಾಗೂ ಆಡಳಿತವು ನೆರವು ನೀಡಿದೆ. ಇದೀಗ ಸೋಲಾರ್‌ ಪಂಪ್‌ ಮೂಲಕ ನೀರು ಹಾಯಿಸಿ ಕೃಷಿ ಮಾಡುತ್ತಿದ್ದಾರೆ. ಈಗ ಮಾದರಿ ಕೃಷಿಯ ಮೂಲಕ ಗಮನ ಸೆಳೆದಿದ್ದಾರೆ.

ದೇಶದಲ್ಲಿ ಹಲವು ಗ್ರಾಮೀಣ ಪ್ರದೇಶಗಳು ಇವೆ. ಮೂಲಭೂತ ವ್ಯವಸ್ಥೆಗೆ ಅದರಲ್ಲೂ ವಿದ್ಯುತ್‌ ಸೇರಿದಂತೆ ಇತರ ಸೌಲಭ್ಯಗಳಿಗೆ ಸರ್ಕಾರದ ನೆರವಿನಿಂದ ಸೋಲಾರ್‌ ಪಂಪ್‌ ಅಥವಾ ವಿದ್ಯುತ್‌ ಅಳವಡಿಕೆ ಕಡೆಗೆ ಗ್ರಾಮೀಣ ಆಡಳಿತ, ಸ್ಥಳೀಯಾಡಳಿತ ಯೋಚಿಸಬಹುದಾಗಿದೆ.…..ಮುಂದೆ ಓದಿ….

Advertisement

Electricity is crucial for the growth of agriculture today. Proper irrigation is essential for agricultural success, and this usually requires the use of a pump, which in turn requires electricity to operate. However, what can be done in areas where installing traditional electricity infrastructure is not feasible? A farmer in a village in Orissa has found success by implementing a solar pump system.

ಕೃಪೆ : ಡಿ ಡಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago