ಹವಾಮಾನ ವೈಪರೀತ್ಯದ ನಡುವೆಯೂ ಭಾರತದ ಕೃಷಿ ಅಭಿವೃದ್ಧಿ | ಕಳೆದ ಮಾರ್ಚ್‌ನಲ್ಲಿ ಶೇ.4.1ರಷ್ಟು ಬೆಳವಣಿಗೆ |

November 3, 2022
10:39 AM

ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.

Advertisement
Advertisement
Advertisement

ಕೃಷಿ ಉದ್ಯಮವು  ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ  ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ  ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.

Advertisement

ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಸುತ್ತಮುತ್ತ ಕೃಷಿ ಮಾಡುವ ರೈತರಿಗೆ ಕೃಷಿ ಭೂಮಿ ಮಂಜೂರಾತಿ : ಕೆಲ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ ಮಾಡಲಿರುವ ಕಂದಾಯ ಇಲಾಖೆ
March 26, 2024
11:59 PM
by: The Rural Mirror ಸುದ್ದಿಜಾಲ
ತಲಕಾವೇರಿಯಲ್ಲಿ ಮಳೆಗಾಗಿ ಪ್ರಾರ್ಥನೆ | ಈ ಬಾರಿಯಾದರು ವರುಣದೇವ ಕೃಪೆ ತೋರಲಿ..
March 26, 2024
10:33 AM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಧಿಕಾರಿಯ ದಿಟ್ಟ ಕ್ರಮ | ಮೂರು ವರ್ಷದಲ್ಲಿ ಆರು ಮೀಟರ್ ಅಂತರ್ಜಲ ಹೆಚ್ಚಳ
March 25, 2024
10:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror