Advertisement
ಕೃಷಿ

ಹವಾಮಾನ ವೈಪರೀತ್ಯದ ನಡುವೆಯೂ ಭಾರತದ ಕೃಷಿ ಅಭಿವೃದ್ಧಿ | ಕಳೆದ ಮಾರ್ಚ್‌ನಲ್ಲಿ ಶೇ.4.1ರಷ್ಟು ಬೆಳವಣಿಗೆ |

Share

ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.

ಕೃಷಿ ಉದ್ಯಮವು  ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ  ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ  ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.

ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

15 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

16 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

18 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

18 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago