Advertisement
ಕೃಷಿ

ಹವಾಮಾನ ವೈಪರೀತ್ಯದ ನಡುವೆಯೂ ಭಾರತದ ಕೃಷಿ ಅಭಿವೃದ್ಧಿ | ಕಳೆದ ಮಾರ್ಚ್‌ನಲ್ಲಿ ಶೇ.4.1ರಷ್ಟು ಬೆಳವಣಿಗೆ |

Share

ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.

ಕೃಷಿ ಉದ್ಯಮವು  ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ  ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ  ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.

ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago