Advertisement
ಕೃಷಿ

ಹವಾಮಾನ ವೈಪರೀತ್ಯದ ನಡುವೆಯೂ ಭಾರತದ ಕೃಷಿ ಅಭಿವೃದ್ಧಿ | ಕಳೆದ ಮಾರ್ಚ್‌ನಲ್ಲಿ ಶೇ.4.1ರಷ್ಟು ಬೆಳವಣಿಗೆ |

Share

ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.

Advertisement
Advertisement

ಕೃಷಿ ಉದ್ಯಮವು  ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ  ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ  ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.

Advertisement

ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

3 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

9 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

10 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago