ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?
ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…