Advertisement
MIRROR FOCUS

ನಿರಂತರ ಆನೆ ಧಾಳಿಗೆ ತತ್ತರಿಸಿದ ಕೃಷಿಕರು | ಅಪಾರ ಪ್ರಮಾಣದಲ್ಲಿ ಕೃಷಿ ನಾಶ | ಕೃಷಿಕರ ಸಮಸ್ಯೆ ಕೇಳುವವರು ಯಾರು ? |

Share

 

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?

 

ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್‌ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ  ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

3 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

3 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

3 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

3 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

3 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

4 hours ago