ರಾಜ್ಯ

ಕೃಷಿ, ಆಹಾರ ಸಂಸ್ಕರಣಾ ಸಚಿವಾಲಯಗಳ 4 ಪ್ರಮುಖ ಯೋಜನೆಗಳಿಗೆ “ಸಂಯುಕ್ತ” ಪೋರ್ಟಲ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಆಹಾರ ಉತ್ಪಾದನೆ ಹಾಗೂ ಮಾರುಕಟ್ಟೆಯ ಜೊತೆಗೆ ಇತ್ತೀಚೆಗೆ ಆಹಾರ ಸಂಸ್ಕರಣೆ ಮತ್ತು ಕಿರು ಆಹಾರ ಉದ್ಯಮಗಳ ಕಡೆಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಅನುಕೂಲವಾಗಲು ಎಲ್ಲಾ ಪೋರ್ಟಲ್‌ ಒಳಗೊಂಡ ಒಂದೇ ಪೋರ್ಟಲ್‌ ಸರ್ಕಾರ ರಚನೆ ಮಾಡಿದೆ. 

Advertisement
Advertisement

ಆಹಾರ ಸಂಸ್ಕರಣೆ ಮತ್ತು ಕೃಷಿ ಸಚಿವಾಲಯಗಳು ನಡೆಸುವ ವಿವಿಧ ಯೋಜನೆಗಳಿಗಾಗಿ ಸರ್ಕಾರವು ಜಂಟಿ ಒಂದೇ ಪೋರ್ಟಲ್  ಪ್ರಾರಂಭಿಸಿದೆ. ಕೃಷಿ ಸಚಿವಾಲಯ ಮತ್ತು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಜಂಟಿಯಾಗಿ ಕೃಷಿ ಮೂಲಸೌಕರ್ಯ ನಿಧಿ (AIF), ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ (PMFME) ಯೋಜನೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆ (PMKSY) ನಡುವೆ ಒಂದೇ ಪೋರ್ಟಲ್  ಪ್ರಾರಂಭಿಸಿದೆ. ದೇಶದ ಆಹಾರ ಸಂಸ್ಕರಣಾ ಉದ್ಯಮಗಳಿಗೆ ಪೋರ್ಟಲ್ ಅತ್ಯಂತ  ನೆರವಾಗಲಿದೆ.

ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಯು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ರೈತನಿಂದ ಚಿಲ್ಲರೆ ಮಾರಾಟದವರೆಗಿನ ಸಮರ್ಥ ಪೂರೈಕೆ ಸರಪಳಿ ನಿರ್ವಹಣೆಯೊಂದಿಗೆ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸಲಾಗುತ್ತದೆ.

ಈ ಯೋಜನೆಯಡಿಯಲ್ಲಿ, ಸಾಮಾನ್ಯರಿಗೆ 35% ಅರ್ಹ ಯೋಜನಾ ವೆಚ್ಚದ ಅನುದಾನವನ್ನು ಮತ್ತು SC/ST ವಿಭಾಗದ ಜನರಿಗೆ 50% ಅನುದಾನವನ್ನು ಒದಗಿಸಲಾಗಿದೆ, ಆಯಾ ಉಪ-ಯೋಜನೆಯ ಪ್ರಕಾರ ಗರಿಷ್ಠ 5 ಕೋಟಿಯಿಂದ 15 ಕೋಟಿಗೆ ಒಳಪಟ್ಟಿರುತ್ತದೆ ನೆರವು ನೀಡಲಾಗುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

19 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

19 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

19 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

19 hours ago