ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಸೇರಿದಂತೆ ಎಲ್ಲ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನುದಾನ ನೀಡಲಾಗಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಜಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಕೃಷಿ, MSME, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಅನುದಾನ ಮೀಸಲಿಟ್ಟಿದ್ದು, ಈ ಸೌಲಭ್ಯ ಎಲ್ಲ ರಾಜ್ಯಗಳಿಗೂ ದೊರೆಯಲಿದೆ. ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ 7 ಕೋಟಿ 70 ಸಾವಿರ ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ ಸಿಗಲಿದೆ. ಸಾಲದ ಮಿತಿ ಪ್ರಮಾಣವನ್ನು 3 ಲಕ್ಷ ರೂಪಾಯಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…