ಕೃಷಿ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಅರ್ಧಕ್ಕೂ ಹೆಚ್ಚು ಖಾಲಿಯಿವೆ. ಈ ಪೈಕಿ ತುರ್ತು ಅಗತ್ಯದ ಹುದ್ದೆಗಳನ್ನು ನೇರ ನೇಮಕ ಅಥವಾ ಹೊರಗುತ್ತಿಗೆಯಡಿ ಭರ್ತಿ ಮಾಡಲಾಗುವುದು ಎಂದು ನೂತನ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಘೋಷಿಸಿದ್ದಾರೆ.
ಮಂಜೂರಾದ 88,900 ಹುದ್ದೆ ಗಳಲ್ಲಿ ಶೇ.57 ಖಾಲಿಯಿವೆ. ರೈತರ ನಿರೀಕ್ಷೆಗೆ ಸ್ಪಂದಿಸಲು ಹುದ್ದೆಗಳ ಭರ್ತಿ ಅಗತ್ಯ. 3,360 ಹುದ್ದೆ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ. ನೇಮಕ ಪ್ರಕ್ರಿಯೆ ಮುಗಿಯಲು ಹೆಚ್ಚು ಸಮಯ ಬೇಕು. ಹೀಗಾಗಿ ನೇರ ಅಥವಾ ಹೊರಗುತ್ತಿಗೆಯಡಿ ನೇಮಕಕ್ಕೆ ತೀರ್ವನಿಸಿರುವೆ ಎಂದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…