ಕೃಷಿ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಅರ್ಧಕ್ಕೂ ಹೆಚ್ಚು ಖಾಲಿಯಿವೆ. ಈ ಪೈಕಿ ತುರ್ತು ಅಗತ್ಯದ ಹುದ್ದೆಗಳನ್ನು ನೇರ ನೇಮಕ ಅಥವಾ ಹೊರಗುತ್ತಿಗೆಯಡಿ ಭರ್ತಿ ಮಾಡಲಾಗುವುದು ಎಂದು ನೂತನ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಘೋಷಿಸಿದ್ದಾರೆ.
ಮಂಜೂರಾದ 88,900 ಹುದ್ದೆ ಗಳಲ್ಲಿ ಶೇ.57 ಖಾಲಿಯಿವೆ. ರೈತರ ನಿರೀಕ್ಷೆಗೆ ಸ್ಪಂದಿಸಲು ಹುದ್ದೆಗಳ ಭರ್ತಿ ಅಗತ್ಯ. 3,360 ಹುದ್ದೆ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ. ನೇಮಕ ಪ್ರಕ್ರಿಯೆ ಮುಗಿಯಲು ಹೆಚ್ಚು ಸಮಯ ಬೇಕು. ಹೀಗಾಗಿ ನೇರ ಅಥವಾ ಹೊರಗುತ್ತಿಗೆಯಡಿ ನೇಮಕಕ್ಕೆ ತೀರ್ವನಿಸಿರುವೆ ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…