ಮಂಜಿನ ಕಾರಣದಿಂದ ಬಾಡುತ್ತಿರುವ ಈರುಳ್ಳಿ ಬೀಜದ ಹೂ: ಕಂಗಾಲಾದ ರೈತರು

February 9, 2022
9:00 AM

ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್‌ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.

ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror