ಮಂಜಿನ ಕಾರಣದಿಂದ ಬಾಡುತ್ತಿರುವ ಈರುಳ್ಳಿ ಬೀಜದ ಹೂ: ಕಂಗಾಲಾದ ರೈತರು

February 9, 2022
9:00 AM

ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್‌ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.

ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror