ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.
ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…