ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.
ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…