Advertisement
ಕೃಷಿ

ಮಂಜಿನ ಕಾರಣದಿಂದ ಬಾಡುತ್ತಿರುವ ಈರುಳ್ಳಿ ಬೀಜದ ಹೂ: ಕಂಗಾಲಾದ ರೈತರು

Share

ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

Advertisement
Advertisement

ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್‌ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.

Advertisement

ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

8 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

13 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

13 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

13 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

13 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

13 hours ago