ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.
ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…