ಕೃಷಿ

ವಿದೇಶದಿಂದ ಊರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ವಿ ಕಂಡ ಸಹೋದರರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹರಳಕುಂಟೆ ಗ್ರಾಮದ ಶಶಿಕುಮಾರ್ ಹಾಗೂ ಶಿವಕುಮಾರ್ ಇಬ್ಬರು ವಿದೇಶದ ಕಂಪೆನಿಯೊಂದರಲ್ಲಿ ಕೈತುಂಬಾ ಸಂಬಳದ ಕೆಲಸ ಮಾಡುತ್ತಿದ್ದರೂ, ಕೃಷಿ ಮೇಲಿನ ಪ್ರೀತಿಯಿಂದ ಕೆಲಸವನ್ನು ಬಿಟ್ಟು ತಮ್ಮೂರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ಸನ್ನು ಕಂಡಿದ್ದಾರೆ.

Advertisement
Advertisement

ಪಿತ್ರಾರ್ಜಿತವಾಗಿ ಬಂದಿದ್ದ ಏಳು ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಆದರೆ ಮೊದಲಿಗೆ ರಾಸಾಯನಿಕ ಕೃಷಿ ಮಾಡಿದರೂ ಅವರು ಅಂದುಕೊಂಡಷ್ಟು ಆದಾಯವೂ ಸಿಗಲಿಲ್ಲ. ತೃಪ್ತಿಯೂ ಸಿಗಲಿಲ್ಲ. ತದನಂತರ ಸಾವಯವ ಕೃಷಿಯ ಜೊತೆಗೆ ಸಾವಯವ ಕೃಷಿಗೆ ಬೇಕಾದ ದೇಸಿ ಹಸುಗಳ ಸಗಣಿ, ಗಂಜಲಕ್ಕಾಗಿ ತಮ್ಮದೇ ಜಮೀನಿನಲ್ಲಿ ಗೋಶಾಲೆ ಆರಂಭಿಸಿ ದೇಸೀ ಘೀರ್ ತಳಿ ಹಸುಗಳನ್ನು ಸಾಕುತ್ತಾ, ಅವುಗಳಿಂದ ಉತ್ಪತ್ತಿಯಾಗುವ ಗಂಜಲ ಹಾಗೂ ಸಗಣಿಯಿಂದ ಜೀವಾಮೃತ, ಗೋಕೃಪಾಂಮೃತ ತಯಾರು ಮಾಡಿಕೊಂಡು ಬೆಳೆಗಳಿಗೆ ಸಿಂಪಡಿಸಿದ್ದಾರೆ.

ಇಡೀ ಭೂಮಿಗೆ ಒಂಚೂರು ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಆರಂಭಿಸಿದ್ದಾರೆ. ಮೊದಲು ಸ್ವೀಟ್ ಕಾರ್ನ್ ಬೆಳೆ ಬೆಳೆದು, ನಂತರ ಕುಂಬಳಕಾಯಿ ಬೆಳೆದು, ಈಗ ಏಲಕ್ಕಿ ಹಾಗೂ ಜಿ9 ತಳಿಯ ಚುಕ್ಕೆ ಬಾಳೆಹಣ್ಣು ಬೆಳೆದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸಾವಯವ ವಿಧಾನದಲ್ಲಿ ಬೆಳೆಯಲಾದ ಬಾಳೆ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದ್ದು, ಒಳ್ಳೆಯ ಆದಾಯ ಕೂಡ ದೊರೆತಿದೆ. ಸದ್ಯ ಈ ಸಹೋದರರು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

1 minute ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

13 minutes ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

16 minutes ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

20 minutes ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

26 minutes ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

10 hours ago