ದಕ್ಷಿಣ ಭಾರತದಲ್ಲಿ ರಸಗೊಬ್ಬರಗಳ ನಿರ್ವಹಣಾ ವೆಚ್ಚ ಹೆಚ್ಚಳ

February 9, 2022
9:04 AM

ಭತ್ತದ ನಾಟಿಗೆ ಬಳಸುವ ರಸಗೊಬ್ಬರದ ದರಗಳು ವಿಪರೀತವಾಗಿ ಹೆಚ್ಚಳವಾಗಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ರಸಗೊಬ್ಬರ ದರ ಹೆಚ್ಚಳವು ಇತ್ತೀಚಿಗೆ ಕೃಷಿ ವೆಚ್ಚ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದೆ.

Advertisement
Advertisement
Advertisement
Advertisement

ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಡೇಟಾ ಪೋರ್ಟಲ್ ನಡೆಸಿರುವ ಅಧ್ಯಯನದ ಪ್ರಕಾರ 2008 ಮತ್ತು 2018 ರ ನಡುವೆ ಕರ್ನಾಟಕ ಸೇರಿದಂತೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ರಸಗೊಬ್ಬರದ ದರಗಳ ಏರಿಕೆಯಿಂದ ಭತ್ತದ ಬೆಳೆ ವೆಚ್ಚ ಶೇ. 200 ರಷ್ಟು ಏರಿಕೆ ಕಂಡಿದೆ. ಕರ್ನಾಟಕದಲ್ಲಿ 2008 ರಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಅಗತ್ಯವಿದ್ದ ರಸಗೊಬ್ಬರದ ಕಾರ್ಯಕಾರಿ ವೆಚ್ಚ 4,000 ರೂಪಾಯಿಗಿಂತ ಕಡಿಮೆಯಿತು. ಆದರೆ ಅದು 018 ರ ವೇಳೆಗೆ ಬಹುತೇಕ 10,000 ರೂಪಾಯಿ ಗಡಿಯತ್ತ ನುಸುಳಿದೆ. ಗರಿಷ್ಠ ಪ್ರಮಾಣದಲ್ಲಿ ಶೇ. ೦3 ರಷ್ಟು ಭತ್ತದ ಬೆಳೆಗೆ ಬಳಸುವ ರಸಗೊಬ್ಬರ ನಿರ್ವಹಣಾ ದರ ಏರಿಕೆಯಾಗಿದೆ.

Advertisement

ದಕ್ಷಿಣ ಭಾರತದ ರಾಜ್ಯಗಳಲ್ಲಿ ಭತ್ತದ ಬೆಳೆಗೆ ಬಳಸುವ ರಸಗೊಬ್ಬ ನಿರ್ವಹಣಾ ದರಗಳು ಹೆಚ್ಚಳವಾಗಿದ್ದ ಕಾರಣದಿಂದ ಬೆಳೆ ಬೆಲೆ ಸಹ ಅಧಿಕವಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ
ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ
February 28, 2025
7:40 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |
February 26, 2025
9:49 PM
by: The Rural Mirror ಸುದ್ದಿಜಾಲ
ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror