ಭತ್ತದ ನಾಟಿಗೆ ಬಳಸುವ ರಸಗೊಬ್ಬರದ ದರಗಳು ವಿಪರೀತವಾಗಿ ಹೆಚ್ಚಳವಾಗಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ರಸಗೊಬ್ಬರ ದರ ಹೆಚ್ಚಳವು ಇತ್ತೀಚಿಗೆ ಕೃಷಿ ವೆಚ್ಚ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದೆ.
ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಡೇಟಾ ಪೋರ್ಟಲ್ ನಡೆಸಿರುವ ಅಧ್ಯಯನದ ಪ್ರಕಾರ 2008 ಮತ್ತು 2018 ರ ನಡುವೆ ಕರ್ನಾಟಕ ಸೇರಿದಂತೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ರಸಗೊಬ್ಬರದ ದರಗಳ ಏರಿಕೆಯಿಂದ ಭತ್ತದ ಬೆಳೆ ವೆಚ್ಚ ಶೇ. 200 ರಷ್ಟು ಏರಿಕೆ ಕಂಡಿದೆ. ಕರ್ನಾಟಕದಲ್ಲಿ 2008 ರಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಅಗತ್ಯವಿದ್ದ ರಸಗೊಬ್ಬರದ ಕಾರ್ಯಕಾರಿ ವೆಚ್ಚ 4,000 ರೂಪಾಯಿಗಿಂತ ಕಡಿಮೆಯಿತು. ಆದರೆ ಅದು 018 ರ ವೇಳೆಗೆ ಬಹುತೇಕ 10,000 ರೂಪಾಯಿ ಗಡಿಯತ್ತ ನುಸುಳಿದೆ. ಗರಿಷ್ಠ ಪ್ರಮಾಣದಲ್ಲಿ ಶೇ. ೦3 ರಷ್ಟು ಭತ್ತದ ಬೆಳೆಗೆ ಬಳಸುವ ರಸಗೊಬ್ಬರ ನಿರ್ವಹಣಾ ದರ ಏರಿಕೆಯಾಗಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಭತ್ತದ ಬೆಳೆಗೆ ಬಳಸುವ ರಸಗೊಬ್ಬ ನಿರ್ವಹಣಾ ದರಗಳು ಹೆಚ್ಚಳವಾಗಿದ್ದ ಕಾರಣದಿಂದ ಬೆಳೆ ಬೆಲೆ ಸಹ ಅಧಿಕವಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…