Advertisement
ಕೃಷಿ

ದಕ್ಷಿಣ ಭಾರತದಲ್ಲಿ ರಸಗೊಬ್ಬರಗಳ ನಿರ್ವಹಣಾ ವೆಚ್ಚ ಹೆಚ್ಚಳ

Share

ಭತ್ತದ ನಾಟಿಗೆ ಬಳಸುವ ರಸಗೊಬ್ಬರದ ದರಗಳು ವಿಪರೀತವಾಗಿ ಹೆಚ್ಚಳವಾಗಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ರಸಗೊಬ್ಬರ ದರ ಹೆಚ್ಚಳವು ಇತ್ತೀಚಿಗೆ ಕೃಷಿ ವೆಚ್ಚ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದೆ.

ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಡೇಟಾ ಪೋರ್ಟಲ್ ನಡೆಸಿರುವ ಅಧ್ಯಯನದ ಪ್ರಕಾರ 2008 ಮತ್ತು 2018 ರ ನಡುವೆ ಕರ್ನಾಟಕ ಸೇರಿದಂತೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ರಸಗೊಬ್ಬರದ ದರಗಳ ಏರಿಕೆಯಿಂದ ಭತ್ತದ ಬೆಳೆ ವೆಚ್ಚ ಶೇ. 200 ರಷ್ಟು ಏರಿಕೆ ಕಂಡಿದೆ. ಕರ್ನಾಟಕದಲ್ಲಿ 2008 ರಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಅಗತ್ಯವಿದ್ದ ರಸಗೊಬ್ಬರದ ಕಾರ್ಯಕಾರಿ ವೆಚ್ಚ 4,000 ರೂಪಾಯಿಗಿಂತ ಕಡಿಮೆಯಿತು. ಆದರೆ ಅದು 018 ರ ವೇಳೆಗೆ ಬಹುತೇಕ 10,000 ರೂಪಾಯಿ ಗಡಿಯತ್ತ ನುಸುಳಿದೆ. ಗರಿಷ್ಠ ಪ್ರಮಾಣದಲ್ಲಿ ಶೇ. ೦3 ರಷ್ಟು ಭತ್ತದ ಬೆಳೆಗೆ ಬಳಸುವ ರಸಗೊಬ್ಬರ ನಿರ್ವಹಣಾ ದರ ಏರಿಕೆಯಾಗಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಭತ್ತದ ಬೆಳೆಗೆ ಬಳಸುವ ರಸಗೊಬ್ಬ ನಿರ್ವಹಣಾ ದರಗಳು ಹೆಚ್ಚಳವಾಗಿದ್ದ ಕಾರಣದಿಂದ ಬೆಳೆ ಬೆಲೆ ಸಹ ಅಧಿಕವಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

9 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

18 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

22 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago