ರದ್ದುಗೊಳಿಸಿದ ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ಬರುವುದಿಲ್ಲ | ಕೇಂದ್ರ ಕೃಷಿ ಸಚಿವರಿಂದ ಸ್ಪಷ್ಟನೆ

February 12, 2022
10:37 PM

ರದ್ದುಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲವೆಂದು ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 19 ರಂದು ಮೂರು ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಆದುದರಿಂದ ಅದನ್ನು ಪುನಃ ಜಾರಿಗೆ ತರುವ ಮಾತೇ ಇಲ್ಲ ಎಂದು ಹೇಳಿದರು. ರೈತರ ಚಳುವಳಿಯ ವೇಳೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ
ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group