ರದ್ದುಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲವೆಂದು ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 19 ರಂದು ಮೂರು ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಆದುದರಿಂದ ಅದನ್ನು ಪುನಃ ಜಾರಿಗೆ ತರುವ ಮಾತೇ ಇಲ್ಲ ಎಂದು ಹೇಳಿದರು. ರೈತರ ಚಳುವಳಿಯ ವೇಳೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…