ರದ್ದುಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲವೆಂದು ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 19 ರಂದು ಮೂರು ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಆದುದರಿಂದ ಅದನ್ನು ಪುನಃ ಜಾರಿಗೆ ತರುವ ಮಾತೇ ಇಲ್ಲ ಎಂದು ಹೇಳಿದರು. ರೈತರ ಚಳುವಳಿಯ ವೇಳೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…