Advertisement
ಕೃಷಿ

ರದ್ದುಗೊಳಿಸಿದ ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ಬರುವುದಿಲ್ಲ | ಕೇಂದ್ರ ಕೃಷಿ ಸಚಿವರಿಂದ ಸ್ಪಷ್ಟನೆ

Share

ರದ್ದುಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲವೆಂದು ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 19 ರಂದು ಮೂರು ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ. ಆದುದರಿಂದ ಅದನ್ನು ಪುನಃ ಜಾರಿಗೆ ತರುವ ಮಾತೇ ಇಲ್ಲ ಎಂದು ಹೇಳಿದರು. ರೈತರ ಚಳುವಳಿಯ ವೇಳೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

16 minutes ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago