ಮನೆಯ ಟೆರೇಸ್‌ನಲ್ಲಿ ದ್ರಾಕ್ಷಿ ಬೆಳೆಸಿದ ಭೌಸಾಹೇಬ್ |

February 14, 2022
2:27 PM

ಮಹಾರಾಷ್ಟ್ರದ ಭೌಸಾಹೇಬ್ ಕಾಂಚನ್ ಎಂಬವರು ತಮ್ಮ ಮನೆಯಲ್ಲಿರುವ ಟೆರೇಸ್ ಅನ್ನು ಸೊಂಪಾದ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿ, ಸುಮಾರು 250 ಕಿಲೋ ದ್ರಾಕ್ಷಿ ಬೆಳೆಯ ಕೊಯ್ಲು ಮಾಡಿದ್ದಾರೆ.

ಭೌಸಾಹೇಬ್ ನೆದರ್ಲ್ಯಾಂಡ್ಸ್, ಜರ್ಮನಿ, ಫ್ರಾಂಕ್‌ಫರ್ಟ್ ಮತ್ತು ಹಾಲೆಂಡ್‌ಗೆ ಪ್ರಯಾಣಿಸಿದರು. ಅಲ್ಲಿ ಹಾಲೆಂಡ್‌ನ ಅನೇಕ ರೈತರು ತಮ್ಮ ಹಿತ್ತಲಿನಲ್ಲಿ ದ್ರಾಕ್ಷಿಯನ್ನು ಬೆಳೆಸುತ್ತಿದ್ದರು. ಬಳ್ಳಿಗಳು ಉದ್ದವಾಗಿ ಬೆಳೆಯುತ್ತವೆ ಮತ್ತು ಅವುಗಳನ್ನು ಛಾವಣಿಯ ಉದ್ದಕ್ಕೂ ಹಬ್ಬಿಸಿರುವುದು ನೋಡಿ ಮನೆಯಲ್ಲೇ ದ್ರಾಕ್ಷಿಯನ್ನು ಬೆಳೆಸಲು ಸಾಧ್ಯವೇ ಎಂಬುದನ್ನು ಪ್ರಯೋಗ ಮಾಡಿದರು.

ನಂತರ ಭೌಸಾಹೇಬ್ ತನ್ನ ಮನೆಯಲ್ಲಿಯೇ ದ್ರಾಕ್ಷಿತೋಟವನ್ನು ಮಾಡಲು ನಿರ್ಧರಿಸಿದರು. ನೈಸರ್ಗಿಕ ಪೋಷಣೆಯನ್ನು ಮಾಡುತ್ತಿರುವ ಅವರು ಹೇರಳವಾಗಿ ಹಸುವಿನ ಸಗಣಿ, ಕಾಂಪೋಸ್ಟ್, ಸಾವಯವ ಗೊಬ್ಬರ ಮತ್ತು ಗೋಮೂತ್ರವನ್ನು ಬಳಸಿದ್ದಾರೆ. ಇದರಿಂದಾಗಿ ಬಳ್ಳಿಗಳು 32 ಅಡಿಗಳವರೆಗೆ ಬೆಳೆದವು ಎಂದು ಹೇಳಿದ್ದಾರೆ. ಇದೀಗ ಉತ್ತಮ ಆದಾಯವೂ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror